ಗುಬ್ಬಿ ಸಾರ್ವಜನಿಕ ಅಸ್ಪತ್ರೆಯಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ
ಗುಬ್ಬಿ ಸುದ್ದಿ ಗುಬ್ಬಿ ಸಾರ್ವಜನಿಕ ಅಸ್ಪತ್ರೆಯಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಜಿಲ್ಲಾ ಆರೋಗ್ಯ ಇಲಾಖೆ, ಗುಬ್ಬಿ ತಾಲೂಕು ಆರೋಗ್ಯ ಇಲಾಖೆ ಹಾಗೂ ಶಂಕರ ಕಣ್ಣಿನ ಆಸ್ಪತ್ರೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆರೋಗ್ಯ ತುಮಕೂರು ಅಭಿಯಾನದಡಿಯಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆಯ ಜಿಲ್ಲಾ ಅಧಿಕಾರಿ ರವೀಂದ್ರ ನಾಯಕ್ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ತಾಲೂಕು ವೈದ್ಯಾಧಿಕಾರಿ ಡಾ.ಬಿಂದು ಮಾಧವ ಮಾತನಾಡಿ ವಯಸ್ಸು ಹೆಚ್ಚಾದಂತೆ ಕಣ್ಣಿಗೆ ಪೊರೆ…