ಶ್ರೀ ಕಾರದೇಶ್ವರ ಶ್ರೀ ಬೆಳ್ಳಾವಿ ಮಠದ ವತಿಯಿಂದ ಬಡ ಮತ್ತು ಅನಾಥ ಮಕ್ಕಳಿಗೆ, ವಿಧ್ಯಾಬ್ಯಾಸಕ್ಕಾಗಿ ದಾಖಲಾತಿ ಪ್ರಾರಂಭ
ಶ್ರೀ ಕಾರದೇಶ್ವರ ಶ್ರೀ ಬೆಳ್ಳಾವಿ ಮಠದ ವತಿಯಿಂದ ಬಡ ಮತ್ತು ಅನಾಥ ಮಕ್ಕಳಿಗೆ, ವಿಧ್ಯಾಬ್ಯಾಸಕ್ಕಾಗಿ ದಾಖಲಾತಿ ಪ್ರಾರಂಭ 2024-25 ನೇ ಸಾಲಿನ ವಿದ್ಯಾಭ್ಯಾಸಕ್ಕಾಗಿ *ಶ್ರೀ ಕಾರದೇಶ್ವರ ಶ್ರೀ ಬೆಳ್ಳಾವಿ ಮಠದ ವತಿಯಿಂದ ಬಡ ಮತ್ತು ಅನಾಥ ಮಕ್ಕಳ, ವಿಧ್ಯಾಬ್ಯಾಸಕ್ಕಾಗಿ *5ನೇ ತರಗತಿಯಿಂದ ಪಿಯುಸಿವರೆಗೆ #ಸರ್ಕಾರಿ ಶಾಲೆ ಕನ್ನಡ ಮಾಧ್ಯಮದಲ್ಲಿ ಉಚಿತ ದಾಖಲಾತಿ ಪ್ರಾರಂಭವಾಗಿದ್ದು ಹಾಗೂ ಶ್ರೀ ಮಠದಲ್ಲಿ ಉಚಿತ ಊಟ,ಉಚಿತ ವಸತಿ ನಿಲಯದ ವ್ಯವಸ್ಥೆ ಇದ್ಧು* ಉಚಿತ ಪೆನ್ನು ಪುಸ್ತಕಗಳ ಸೌಲಭ್ಯದ ಜ್ಯೋತೆಗೆ (ಓದಲು,…