ವೈ.ಎ.ನಾರಾಯಣಸ್ವಾಮಿ ಶಿಕ್ಷಕರ ನಂಬಿಕೆಗೆ ಅರ್ಹರಾದವರಲ್ಲ ಲೋಕೇಶ್ ತಾಳಿಕಟ್ಟೆ
ಶಿಕ್ಷಕರು ಅಧಿಕಾರಕ್ಕೆ ಬಂದರೆ ಮಾತ್ರ ಶಿಕ್ಷಕರ ಅಭಿವೃದ್ಧಿ ಸಾಧ್ಯ – ದಿನೇ ದಿನೇ ಶಿಕ್ಷಕರ ಸ್ತಿತಿ ಶೋಚನೀಯವಾಗುತ್ತಿದೆ. ಈ ಬಾರಿ ನಡೆಯುತ್ತಿರುವ ಚುನಾವಣೆ ಧರ್ಮ ಮತ್ತು ಅಧರ್ಮದ ನಡುವೆ ನೆಡೆಯುತ್ತಿದೆ ಎಂದ ಲೋಕೇಶ್ ತಾಳಿಕಟ್ಟೆ ತಿಪಟೂರು ನಗರದ ಖಾಸಗಿ ಹೋಟೆಲ್ ಕಲ್ಪತರು ಗ್ರಾಂಡ್ ನಲ್ಲಿ ಆ ಯೋಜನೆ ಮಾಡಲಾಗಿದ್ದ, ಪತ್ರಿಕಾಗೋಷ್ಠಿಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ವಿರುದ್ಧ ಹರಿ ಹಾಯಿದರು. ಮೂರು ಬಾರಿ ಚುನಾವಣೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ…