ಡಾ ಅಂಬೇಡ್ಕರ್ ಪ್ರಚಾರ ಸಮಿತಿವತಿಯಿಂದ ಬಸವ ಜಯಂತಿಆಚರಣೆ
ತುಮಕೂರು : ಬಸವ ಜಯಂತಿ ಪ್ರಯುಕ್ತ ಇಂದು ಮಹಾನಗರ ಪಾಲಿಕೆಯ ಆವರಣದಲ್ಲಿ ಅಖಿಲ ಭಾರತ ಡಾ. ಬಿ.ಆರ್.ಅಂಬೇಡ್ಕರ್ ಪ್ರಚಾರ ಸಮಿತಿ ತುಮಕೂರು ಶಾಖೆ, ದಲಿತಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳ ಒಕ್ಕೂಟ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪುಷ್ಪನಮನ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಲಾಯಿತು. ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿ ಕುಮಾರ್ ಮಾತನಾಡುತ್ತಾ ೧೨ನೇ ಶತಮಾನದ ಮಹಾನಾಯಕ, ವಿಶ್ವ ಗುರು, ಕ್ರಾಂತಿಕಾರಕ, ಹಲವಾರು…