ಬಿ.ಬಸವಲಿಂಗಪ್ಪನವರ 33ನೇ ಮಹಾಪರಿನಿಬ್ಬಾಣ ಸಂಸ್ಮರಣೆ
ಸಾಮಾಜಿಕ ಕ್ರಾಂತಿ ಮೂಲಕ ಸಮಾಜದ ಮೇಲೆ ಪ್ರಭಾವದ ಮೇರು ಶಿಖರ: ಕುಲಪತಿ ಪ್ರೊ. ಜಯಕರ ಬೆಂಗಳೂರು: ಬಿ. ಬಸವಲಿಂಗಪ್ಪನವರು ದಮನಿತರು, ಶೋಷಿತ ಸಮುದಾಯಗಳ ಬದುಕಿನ ದಿಕ್ಕನ್ನು ಬದಲಿಸಿದವರು. ಅವರ ಕುರಿತು ಶೈಕ್ಷಣಿಕ ನೆಲೆಗಟ್ಟಿನಲ್ಲಿ ಅಧ್ಯಯನ ನಡೆಸುವುದು ಅಗತ್ಯವಾಗಿದೆಂದು ಬಿ.ಬಸವಲಿಂಗಪ್ಪನವರ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಸಂಯೋಜಕರಾದ ಪ್ರೊ.ಬಿ.ಎಲ್.ಮುರುಳೀಧರ್ ಅಭಿಮತ ವ್ಯಕ್ತಪಡಿಸಿದರು. ಬೆಂಗಳೂರು ವಿಶ್ವವಿದ್ಯಾಲಯ ಬಿ.ಬಸವಲಿಂಗಪ್ಪನವರ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಕ್ರಾಂತಿಕಾರಿ ಬಿ.ಬಸವಲಿಂಗಪ್ಪನವರ 33ನೇ ಮಹಾಪರಿನಿಬ್ಬಾಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿ….