ರೈತರ ವಿರುದ್ಧ ಹಠಮಾರಿತನ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಬಿ ವೈ ವಿಜಯೇಂದ್ರ
ಗುಬ್ಬಿ : ಸರಕಾರದ ಹಠ ಮಾರಿತನ ಹಾಗೂ ಅಹಂಕಾರ ದಿಂದ ಅಧಿಕಾರದ ದರ್ಪದಿಂದ ರೈತರ ವಿರುದ್ದ ಸರಕಾರ ಹೋದರೆ ನೀವೇ ಅನುಭವಿಸಬೇಕಾಗುತ್ತದೆ ಎಂದು ಬಿ ಜೆ ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಗುಡುಗಿದರು. ಗುಬ್ಬಿ ತಾಲೂಕಿನ ಸುಂಕಾಪುರದ ಬಳಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ವೀಕ್ಷಣೆ ಮಾಡಿ ಮಾಧ್ಯಮದ ಜೊತೆಯಲ್ಲಿ ಮಾತನಾಡಿದ ಅವರು ಇಲ್ಲಿ ನಡೆಯುತ್ತಿರುವಂತಹ ಕಾಮಗಾರಿಯೇ ಅವ್ಯ ಜ್ಞಾನಿಕವಾಗಿದ್ದು ಅದರ ಸ್ಥಿತಿಗತಿಗಳನ್ನು ಸರಿಯಾದ ರೀತಿಯಲ್ಲಿ ಅರ್ಥಮಾಡಿಕೊಳ್ಳದೆ ಯಾರೋ ಒಬ್ಬರಿಗಾಗಿ ತುಮಕೂರು ಜಿಲ್ಲೆಯ ನೀರನ್ನ…