ಗುಬ್ಬಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವತಿಯಿಂದ 68 ಒಕ್ಕೂಟಗಳ ಪದಾಧಿಕಾರಿಗಳ ಸಮಾವೇಶ
ಗುಬ್ಬಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, BC TRUST ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ವತಿಯಿಂದ ತಾಲೂಕಿನ 68 ಒಕ್ಕೂಟಗಳ ಪದಾಧಿಕಾರಿಗಳ ಸಮಾವೇಶ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು . ಈ ಕಾರ್ಯಕ್ರಮವನ್ನು ತುಮಕೂರು ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಸತೀಶ್ ಸುವರ್ಣ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ರೀಜಿನಲ್ ಮ್ಯಾನೇಜರ್ ಬಮ್ ಶಂಕರ್ ಮಿಶ್ರ, ಚೀಫ್ ಮ್ಯಾನೇಜರ್ ಶಾಲಿನಿ ಕುಮಾರಿ ಮೇಡಂ, ಅಸಿಸ್ಟೆಂಟ್ ಮ್ಯಾನೇಜರ್ ಅದ ಚಿನ್ನ ಸರ್ ಹಾಗೂ ಜನಜಾಗೃತಿ ವೇದಿಕೆಯ…