ಭಾರತಿ ದರ್ಶ್ ಫೌಂಡೇಶನ್ ನಿಂದ ಉಚಿತ ದಂತ ಚಿಕಿತ್ಸಾ ಶಿಬಿರ
ಬೆಂಗಳೂರು ; ರಾಜಗೋಪಾಲನಗರದ ಬಸಪ್ಪನಕಟ್ಟೆಯಲ್ಲಿ ಭಾರತಿದರ್ಶ್ ಫೌಂಡೇಶನ್ (ರಿ) ಆಯೋಜಿಸಿದ್ದ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಎಲ್.ಬಿ.ಎಸ್ ಅಟೋಮೆಷನ್ ಸಿಸ್ಟಮ್ ನ ಮಾಲೀಕ ಬಸವರಾಜ್ ಎನ್. ಕೆ ಮತ್ತು ಶ್ರೀಮತಿ ಲೀಲಾವತಿ. ಪಿ.ಎಮ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷಕರಾದ ಭಾ ಮ ಹರೀಶ್ ಉದ್ಘಾಟಿಸಿದರು ಭಾ ಮ ಹರೀಶ್ ಮಾತನಾಡಿ ಖಾಸಗಿ ಆಸ್ಪತ್ರೆ ವೈದ್ಯರಲ್ಲಿ ಚಿಕಿತ್ಸೆ ಮಾಡಿಸುವ ವೆಚ್ಚ ದುಬಾರಿಯಾಗಿದೆ. ಮುಂಬರುವ ದಿನಗಳಲ್ಲಿ ಸಾರ್ವಜನಿಕರು ಭಾರತಿದರ್ಶ್ ಫೌಂಡೇಶನ್ (ರಿ) ಆಯೋಜಿಸುವ ವೈದ್ಯಕೀಯ ಚಿಕಿತ್ಸೆ…